ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶದ ಸ್ಥಿತಿ ಬೇರೆ ರೀತಿಯೇ ಇರುತ್ತಿತ್ತು. ಅವರ ಸ್ವೇಚ್ಛಾ ವರ್ತನೆಯೇ ಇಂತಹ ವಾತಾವರಣ ನಿರ್ಮಾಣಕ್ಕೆ ಕಾರಣ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಏಳನೇ ದಿನದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷದ್ದು ಅದೇ ಕತೆ. ಸುದೀರ್ಘ ಅಧಿಕಾರ ಇದ್ದಾಗ ಏನು ಮಾಡಲಿಲ್ಲ. ಮೂರು ಸಾವಿರ ರೈತರು ಸಾಯುವರೆಗೂ ಏನೂ ಗೊತ್ತಿಲ್ಲ ಅಂತ ಇದ್ದರು ಆಗಿನ ಮುಖ್ಯಮಂತ್ರಿ. ಈಗ ರಾಜಕೀಯಕ್ಕೆ ಹಾಗೂ ಅಧಿಕಾರ ಹಿಡಿಯಲು ತರಾತುರಿಯಲ್ಲಿ ಪಂಜಿನ ಮೆರವಣಿಗೆ ಮಾಡುತ್ತಿದ್ದಾರೆ,” ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.