ಬಂಟ್ವಾಳ ತಾಲೂಕಿನಲ್ಲಿ 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಕೃತ್ಯವನ್ನು ಎಸ್.ಡಿ.ಪಿ.ಐ. ಬಂಟ್ವಾಳ ಕ್ಷೇತ್ರ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
(www.vknews.com) : ಬಂಟ್ವಾಳದಲ್ಲಿ ಅ.9 ನಡೆದ ಘಟನೆಯು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಈ ಕೃತ್ಯದಲ್ಲಿ ಭಾಗಿಯಾದ ಕಾಮುಕರ ವಿರುದ್ಧ ಪೊಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಶಿಕ್ಷಸಬೇಕಾಗಿ ಹಾಗೂ ಇಂತಹ ಹೀನ ಕ್ರತ್ಯ ಮರುಕಲಿಸದಂತೆ ಎಚ್ಚರ ವಹಿಸಬೇಕೆಂದು ಹಾಗೂ ಕಾಮುಕರ ವಿರುದ್ಧ ತಕ್ಷಣ ಕಾರ್ಯಪ್ರವೃತಾರಾಗಿ ಕಾರ್ಯಾಚರಣೆ ಮಾಡಿ 2 ಆರೋಪಿಗಳನ್ನು ಬಂದಿಸಲು ಯಶಸ್ವಿಯಾದ ಬಂಟ್ವಾಳ ಪೊಲೀಸ್ ಇಲಾಖೆಗೆ ಅಭಿನಂದನೆಗಳು ಸಲ್ಲಿಸುತ್ತಾ ಉಳಿದ ಎಲ್ಲಾ ಆರೋಪಿಗಳನ್ನು ತಕ್ಷಣ ಬಂದಿಸಬೇಕಾಗಿ ಎಸ್.ಡಿ.ಪಿ.ಐ. ಕ್ಷೇತ್ರ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.