ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಕಷ್ಟಗಳು ಕರಗಲಿ, ಖುಷಿಯ ಬೆಳಕು ಮನೆ ತುಂಬಲಿ. ನೋವು ದೂರವಾಗಲಿ, ನೆಮ್ಮದಿ ನೆಲೆಗೊಳ್ಳಲಿ. ದೀಪಗಳ ಪ್ರಭೆ ಬದುಕಿನ ಅಂಧಕಾರವನ್ನು ಹೊಡೆದೋಡಿಸಿ ಹೊಸ ಬೆಳಕು, ಹೊಸ ಚೈತನ್ಯ, ಹೊಸ ಭರವಸೆ, ಹೊಸ ಉಲ್ಲಾಸ ತರಲಿ. ನಾಡಿನ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.