ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಮಾಲೂರು ತಾಲ್ಲೂಕಿನ ಟೇಕಲ್ ಹೋಬಳಿಯ ಕೊಮ್ಮನಹಳ್ಳಿ ಗ್ರಾಮದ ಶಾಸಕರಾದ ಕೆ.ವೈ.ನಂಜೇಗೌಡ ರವರ ಸ್ವಗೃಹದಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಹರಿಯಾಣ ರಾಜ್ಯದಲ್ಲಿ ಎಂ.ಡಿ ವಿಶ್ವವಿದ್ಯಾಲಯದಲ್ಲಿ ನಡೆದ ಥ್ರೋಬಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಬೆಳ್ಳಿಯ ಪದಕ ಗೆದ್ದು ನಮ್ಮ ಕರ್ನಾಟಕ ರಾಜ್ಯಕ್ಕೆ ಹಾಗೂ ಮಾಲೂರು ತಾಲ್ಲೂಕಿಗೆ ಕೀರ್ತಿ ತಂದ ಬೊಪ್ಪನಹಳ್ಳಿ ಗ್ರಾಮದ ನಂದನ್ ಗೌಡ ರವರನ್ನು ಮಾಲೂರಿನ ಶಾಸಕರಾದ ಕೆ.ವೈ.ನಂಜೇಗೌಡ ಹಾಗೂ ಅವರ ಪುತ್ರ ಸುನೀಲ್ ನಂಜೇಗೌಡ ರವರಿಂದ ಪ್ರೀತಿಯ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಲಾಯಿತು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.