ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಪರಶುರಾಮ ಸೃಷ್ಟಿಯ ಧ್ವಜಪುರ ಖ್ಯಾತಿಯ ಪುರಾಣ ಪ್ರಸಿದ್ಧ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ಕೊಡಿ ಹಬ್ಬ ನ.19ರಂದು ಶುಕ್ರವಾರ ಸಂಭ್ರಮ ದಿಂದ ಸಂಪನ್ನ ಗೊಂಡಿತು.
ಕೋವಿಡ್ ಮಾರ್ಗಸೂಚಿಯಂತೆ ರಥೋತ್ಸವ ಜರುಗಿತು .ಸಾವಿರಾರು ಭಕ್ತಾಧಿಗಳು ಆಗಮಿಸಿ ಶ್ರೀದೇವರ ಕ್ರಪೆಗೆ ಪಾತ್ರರಾದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.