ತುಮಕೂರು(ವಿಶ್ವಕನ್ನಡಿಗ ನ್ಯೂಸ್): ತುಮಕೂರಿನಲ್ಲಿ ನಡೆದ ಮಾತೃ ಭೂಮಿ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕೋತ್ಸವ ಹಾಗೂ ಲೋಗೊ ಮತ್ತು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಸಂಚಾಲಕ ಹಾಗೂ ಯುವ ಸಂಘಟಕ ಆಮಿರ್ ಬನ್ನೂರು ಅವರಿಗೆ ಡಾ. ಎ ಪಿ ಜೆ ಅಬ್ದುಲ್ ಕಲಾಂ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಸಾಮಾಜಿಕ ಹೋರಾಟಗಾರ ಡಾ. ನಂದಿ ಬಾಷ, ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಸೇರಿ ಹಲವು ಗಣ್ಯರು ಅಭಿನಂದಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.