ಮಂಗಳೂರು (www.vknews.com) : SSF ದಕ್ಷಿಣ ಕನ್ನಡ ಜಿಲ್ಲಾ (ವೆಸ್ಟ್ ) ಸಮಿತಿಯ ವತಿಯಿಂದ ನಡೆದಂತಹ ಜಿಲ್ಲಾ ಪ್ರತಿಬೋತ್ಸವ ಕಾರ್ಯಕ್ರಮದಲ್ಲಿ ಬಜಾಲ್ ಪ್ರದೇಶದ ವಿದ್ಯಾರ್ಥಿಗಳಾದ ಮುಹಮ್ಮದ್ ರಝಿನ್ ಹಾಗೂ ಮುಹಮ್ಮದ್ ಸಜ್ಜಾ ದ್ ರವರು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೆಕ್ಟರ್, ಡಿವಿಷನ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ಇದೀಗ ಜಿಲ್ಲಾ ಮಟ್ಟದಿಂದ ಆಯ್ಕೆಯಾಗಿ ಇದೇ ಬರುವ 26,27,28 ರಂದು ಮಂಗಳೂರಿನ ಕೃಷ್ಣಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ಸ್ಪರ್ಧಿಸಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.