ಮೇನಾಲ (www.vknews.com) ; ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸಂವಿಧಾನ ದಿನ ವನ್ನು ಆಚರಿಸಲಾಯಿತು.ವಿದ್ಯಾರ್ಥಿ ಶಾಮಿಲ್ ಮಧುರಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಪಿಯುಸಿ ವಿಭಾಗದ ಮುಖ್ಯಸ್ಥೆ ಉಪನ್ಯಾಸಕಿ ರಮ್ಲತ್ ಕೆ “ಸಂವಿಧಾನ ದಿನ” ದ ಮಹತ್ವವನ್ನು ವಿವರಿಸಿದರು.
ಶಿಕ್ಷಕಿಯರಾದ ತಪಸ್ವಿನಿ, ಮನೋದ, ಶ್ವೇತಾ ಮರಿಯಾ ಡಿಸೋಝ, ಹಸ್ತಾಕ್ಷಿ, ಹಾಗೂ ಶಿಕ್ಷಕ ಅನೀಸ್ ಸಂವಿಧಾನ ದಿನದ ಕುರಿತು ಮಾತನಾಡಿದರು.
ಸಂಸ್ಥೆಯ ನಿರ್ದೇಶಕರಾದ ನಝೀರ್ ಅಹಮ್ಮದ್, ಶಿಕ್ಷಕೇತರ ವೃಂದದವರಾದ ಖದೀಜತ್ ರೈಹಾನ, ಪ್ರತೀಕ್ಷಾ, ಇಬ್ರಾಹಿಂ ಬಡಗನ್ನೂರ್, ಶಿವಬಾಲನ್, ಸುಶೀಲ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.