ಮಾಲೂರು (ವಿಶ್ವ ಕನ್ನಡಿಗ ನ್ಯೂಸ್):
ಮಾಲೂರು ತಾಲ್ಲೂಕಿನ ಶ್ರೀಮತಿ ವೀಣಾ ರವರ ನೇತೃತ್ವದ ಹೊಂಬೆಳಕು ಟ್ರಸ್ಟ್ ವತಿಯಿಂದ ಹೊಸಹಳ್ಳಿ ಅಗ್ರಹಾರ ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಗೀತ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಚೈತನ್ಯ ಕಲಾನೀಕೆತನ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಕವಿಗಳಾದ ಜ.ಮು.ಚಂದ್ರ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರು, ಸಾಹಿತಿಗಳಾದ ಡಾ.ನಾ.ಮುನಿರಾಜ್, ಹೊಂಬೆಳಕು ಟ್ರಸ್ಟನ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಊರಿನ ಗ್ರಾಮಸ್ಥರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.