ಮಾಲೂರು (ವಿಶ್ವ ಕನ್ನಡಿಗ ನ್ಯೂಸ್): ಕೋಲಾರ ಜಿಲ್ಲೆಯ ಸೆಂಟ್ರಲ್ ಪ್ರೈಮ್, ಚಿನ್ನದ ಗಣಿ ಪ್ರದೇಶ ಇವರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೋಲಾರ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷರಾದ ಡಾ.ನಾಗನಂದ ಕೆಂಪರಾಜ್ ರವರ ಕನ್ನಡ ನಾಡು-ನುಡಿಯ ಸೇವೆಯನ್ನು ಪರಿಗಣಿಸಿ ಕನ್ನಡ ಸೇವಾರತ್ನ ಪ್ರಶಸ್ತಿ ನೀಡಿ ಅಕ್ಕರತೆಯಿಂದ ಸನ್ಮಾನಿಸಲಾಗಿದೆ.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.