ಊಟಿ(www.vknews.in): ತಮಿಳುನಾಡಿನ ನೀಲಗಿರಿ ಬೆಟ್ಟದ ಜಿಲ್ಲೆಯ ಕುನೂರ್ ಬಳಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ತನಿಖೆಗೆ ಆದೇಶಿಸಲಾಗಿದ್ದು, ಎಂಐ-17ವಿ5 ಹೆಲಿಕಾಪ್ಟರ್ ಪತನದ ಕುರಿತು ಸರ್ಕಾರ ಗುರುವಾರ ಸಂಸತ್ತಿನಲ್ಲಿ ಹೇಳಿಕೆ ನೀಡುವ ಸಾಧ್ಯತೆಯಿದೆ. ವಿಮಾನವು ಕೊಯಮತ್ತೂರಿನ ಸೂಲೂರ್ ಐಎಎಫ್ ನೆಲೆಯಿಂದ ವೆಲ್ಲಿಂಗ್ಟನ್ನ ಡಿಫೆನ್ಸ್ ಸ್ಟಾಫ್ ಕಾಲೇಜಿಗೆ ತೆರಳುತ್ತಿತ್ತು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.