(www.vknews.com) ; ಇತ್ತೀಚೆಗಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸರು ನಿನ್ನೆ ಪಿ.ಎಫ್. ಐ.ಸಂಘಟನೆಯ ಮೂವರು ನಾಯಕರನ್ನು ಬಂಧಿಸಿ ದ್ದನ್ನು ವಿರೋಧಿಸಿ ಮತ್ತು ಬಂಧಿತ ನಾಯಕರನ್ನು ಬಿಡುಗಡೆ ಗೊಳಿಸ ಬೇಕೆಂದು ಆಗ್ರಹಿಸಿ ಇಂದು ಸಂಘಟನೆಯ ಸದಸ್ಯರು ಉಪ್ಪಿನಂಗಡಿ ಪೊಲೀಸು ಸ್ಟೇಶನ್ ಎದುರಿಗೆ ಜಮಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸಿದ್ದು ಪೊಲೀಸರು ಅಪ್ರಚೋಧಿತವಾಗಿ ಪ್ರತಿಭಟನಾಕಾರರ ಮೇಲೆ ಅನ್ಯಾಯವಾಗಿ ಲಾಠಿ ಚಾರ್ಜ್ ಮಾಡಿದ್ದು, ಅಮಾಯಕ ಪ್ರತಿಭಟನಾಕಾರರು ಘಂಭೀರ ಗಾಯ ಗೊಂಡಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಜ.ಆತೂರ್ ಇಬ್ರಾಹಿಂ ತಂಗಲ್ ರವರಿಗೆ ರಕ್ತ ಗಾಯವಾಗಿದ್ದು,ಪೊಲೀಸರ ದೌರ್ಜನ್ಯ ಕ್ಕೇ ತೀವ್ರ ಖಂಡನೆಯಿದೆ.
ಪೊಲೀಸರು ಶಾಂತಿ ಕಾಪಾಡುವುದರ ಹೊರತು,ಹಿಂಸೆಯನ್ನು ಪ್ರಚೋದಿಸಿ ದ್ದಾರೆ. ಪೊಲೀಸರ ಈ ದೌರ್ಜನ್ಯವನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು.ಕೆ.ಅಶ್ರಫ್.ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
ಕೆ.ಅಶ್ರಫ್.ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.