(ವಿಶ್ವ ಕನ್ನಡಿಗ ನ್ಯೂಸ್) ; ವಿಟ್ಲ ಠಾಣೆ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಮುಖಕ್ಕೆ ಕಪ್ಪು ಬಣ್ಣ ಬಳಿದು ವೇಷ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಮಂಗಲ್ಪಡಿ ನಿವಾಸಿ ಅಹ್ಮದ್ ಮುಜಿತಾಬ್ (28) ಮತ್ತು ಬಾಯಾರು ಪದವು ನಿವಾಸಿ ಮೊಯ್ದಿನ್ ಮುನಿಶ್ (19) ಬಂಧಿತ ಆರೋಪಿಗಳು.
ಇತ್ತೀಚಿಗೆ ನಡೆದ ಮದುವೆ ಸಮಾರಂಭದಲ್ಲಿ ಮಧುಮಗ ಮುಖಕ್ಕೆ ಕಪ್ಪು ಬಣ್ಷ ಬಳಿದು ಬಂದಿದ್ದು, ಇದಕ್ಕೆ ಎಲ್ಲಾ ಸಮುದಾಯದವರಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಬಗ್ಗೆ ನೀಡಿದ ದೂರಿನಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.