ಕುಂಬ್ರ (www.vknews.com) : ” SKSSF ಕುಂಬ್ರ ಕ್ಲಸ್ಟರ್ ಇದರ ವಾರ್ಷಿಕ ಮಹಾ ಸಭೆಯು ಶುಕೂರ್ ದಾರಿಮಿಯ ಅಧ್ಯಕ್ಷತೆಯಲ್ಲಿ ಸಾರೆಪುಣಿ ಮದ್ರಸ ಹಾಲ್ ನಲ್ಲಿ ನಡೆಯಿತು ತಾಜುದ್ದೀನ್ ರಹ್ಮಾನಿ ಉದ್ಘಾಟಿಸಿದರು ನಂತರ ಗತ ವರ್ಷದ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಲಾಯಿತು ಝೈನುದ್ದೀನ್ ಹಾಜಿ ವಿಷಯ ಮಂಡಿಸಿ ಯೂಸುಪ್ ಮುಂಡೋಲೆ ಚುನಾವಣೆಗೆ ನೇತ್ರತ್ವ ನೀಡಿ 2022″ 2024 ನೇ ನೂತನ ಸಮಿತಿಯನ್ನು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಕೆ.ವಿ ಮಜೀದ್ ದಾರಿಮಿ ಗಟ್ಟಮನೆ, ಉಪಾಧ್ಯಕ್ಷರಾಗಿ ಅಯ್ಯೂಬ್ ಗಡಾಜೆ, ಪ್ರಧಾನ ಕಾರ್ಯದರ್ಶಿಯಾಗಿ ನಾಸಿರ್ ಫೈಝಿ ಪರ್ಪುಂಜ, ಕೋಶಾಧಿಕಾರಿಯಾಗಿ ಕರೀಂ ದಾರಿಮಿ ಕುಂಬ್ರ, ಸಂಘಟನಾ ಕಾರ್ಯದರ್ಶಿಯಾಗಿ ಅಶ್ರಫ್ ಸಾರೆಪುಣಿ ಆಯ್ಕೆಗೊಂಡರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.