ತಮಿಳುನಾಡು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದ ಚೆಂಗಲ್ ಪಟ್ಟುವಿನಲ್ಲಿ ಅಂಧರಾಗಿರುವ ಬಿ.ಎಸ್. ಭಾರತಿ ಅಣ್ಣ ಎಂಬುವವರನ್ನು ಸಿಪಿಎಂ ಪಕ್ಷದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಬಿ.ಎಸ್.ಭಾರತಿ ಅಣ್ಣ ಅವರು ವೃತ್ತಿಯಲ್ಲಿ ವಕೀಲರಾಗಿದ್ದು ದಶಕಗಳಿಂದ ಕಮ್ಯುನಿಸ್ಟ್ ಸದಸ್ಯರಾಗಿದ್ದಾರೆ. ಕುರುಡುತನ ಅವರಿಗೆ ಹುಟ್ಟಿನಿಂದ ಬಂದಿಲ್ಲದಿದ್ದರೂ, ಅವರಿಗೆ ಹುಟ್ಟಿನಿಂದಲೂ ದೃಷ್ಟಿ ಸಮಸ್ಯೆಯಿತ್ತು. 2017ರಲ್ಲಿ ಅವರು ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.