ಉಡುಪಿ (www.vknews.com) : ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ ಕಾರಣಕ್ಕಾಗಿ ತರಗತಿಯಿಂದ ವಿದ್ಯಾರ್ಥಿನಿಯರನ್ನು ಹೊರಹಾಕಲಾದ ಸುದ್ದಿಯು ಕೆಲದಿನಗಳ ಹಿಂದೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಈ ವಿವಾದವು ಇನ್ನೂ ಬಗೆಹರಿಯದೆ ವಿದ್ಯಾರ್ಥಿನಿಯರನ್ನು ತರಗತಿಗೆ ಅನುವು ಮಾಡದೆ ಹೊರ ಹಾಕಿದ್ದಾರೆ, ವಿದ್ಯಾರ್ಥಿನಿಯರು ತರಗತಿ ಹೊರಗೆ ಕೂತು ಕಲಿಕೆಯನ್ನು ಮುಂದುವರೆಸುತ್ತಾ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.