ವಿ.ಕೆ.ನ್ಯೂಸ್ (ಮಾಲೂರು): ಮಾಲೂರು ತಾಲ್ಲೂಕಿನ ಹುಳದೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಚ ಸಂಕೀರ್ಣವನ್ನು ಘನ ಹಾಗೂ ದ್ರವ್ಯ ತ್ಯಾಜ್ಯ ವಿಲೇವಾರಿ ಘಟಕವನ್ನು ಮಾಲೂರಿನ ಶಾಸಕರಾದ ಕೆ.ವೈ.ನಂಜೇಗೌಡ ರವರು ಉದ್ಘಾಟನೆ ಮಾಡಿದರು.
ಉದ್ಘಾಟನಾ ಸಮಯದಲ್ಲಿ ಮಾಲೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೃಷ್ಣಪ್ಪ, ಗ್ರಾಮಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಹೇಮಮಾಲಿನಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸೂರ್ಯನಾರಾಯಣ್, ಹಾಗೂ ಎಲ್ಲಾ ಪಂಚಾಯಿತಿ ಸದಸ್ಯರು, ಹುಳದೇನಹಳ್ಳಿ ಗ್ರಾಮದ ಅನೇಕ ಮುಖಂಡರು ಹಾಜರಿದ್ದರು.
ವರದಿ: ಲಕ್ಕೂರು ಎಂ.ನಾಗರಾಜ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.