ಮೀರತ್(ವಿಶ್ವಕನ್ನಡಿಗ ನ್ಯೂಸ್): AIMIM ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಕಿಥೌರ್ನಲ್ಲಿ ಪ್ರಚಾರ ಮುಗಿಸಿ ದೆಹಲಿಗೆ ಹಿಂದಿರುಗುತ್ತಿದ್ದಾಗ ಉತ್ತರ ಪ್ರದೇಶದ ಮೀರತ್ನ ಚಿಜರ್ಸಿ ಟೋಲ್ ಗೇಟ್ನಲ್ಲಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ತನಿಖೆ ನಡೆಯುತ್ತಿದೆ. ಓವೈಸಿಯ ಹಿಂದೂ ವಿರೋಧಿ ಹೇಳಿಕೆಗಳಿಂದ ಮನನೊಂದ ಅವರು ಈ ಕೃತ್ಯ ನಡೆಸಿದ್ದಾರೆ ಎಂದು ದೀಪಕ್ ಭುಕರ್, ಎಸ್ಪಿ ಹಾಪುರ್ ಹೇಳಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.