ಕೇರಳ (ವಿಶ್ವ ಕನ್ನಡಿಗ ನ್ಯೂಸ್) : ಮರ್ಕಜ್ ನಾಲೆಡ್ಜ್ ಸಿಟಿಯನ್ನು ಅಪಖ್ಯಾತಿಗೊಳಿಸುವ ಪ್ರಯತ್ನಗಳನ್ನು ಕೆಲವು ಖರೀದಿಸಲ್ಪಟ್ಟ ಮಾಧ್ಯಮಗಳ ಸಹಯೋಗದೊಂದಿಗೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. ಜಾತಿ ಅಥವಾ ಧರ್ಮದ ಭೇದವಿಲ್ಲದೆ ಎಲ್ಲರಿಗೂ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮರ್ಕಜ್ ನಾಲೆಡ್ಜ್ ಸಿಟಿ ವಿರುದ್ಧದ ಅಭಿಯಾನಗಳು ಯಾವುದೇ ಸಮುದಾಯ ಅಥವಾ ರಾಜಕೀಯ ಪಕ್ಷದ ಬೆಂಬಲವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಮರ್ಕಜ್ ನಾಲೆಜ್ ಸಿಟಿ ಮ್ಯಾನೇಜಿಂಗ್ ಡೈರಕ್ಟರ್ ಡಾ. ಮುಹಮ್ಮದ್ ಅಬ್ದುಲ್ ಹಕೀಮ್ ಅಝ್ಹರಿ ಅಲ್ ಖಾಂದಿ ಅವರು ಸಾಮಾಜಿಕ ಜಾಲಾತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.
ಆದ್ದರಿಂದ, ಈ ವಿಷಯದಲ್ಲಿ ಯಾರೂ ಉತ್ಪ್ರೇಕ್ಷೆ ಮತ್ತು ಗೊಂದಲವನ್ನು ಉಂಟುಮಾಡುವ ರೀತಿಯಲ್ಲಿ ಪ್ರತಿಕ್ರಿಯಿಸಬಾರದು. ಇಂತಹ ಪ್ರಯತ್ನಗಳು ಸಮಾಜದಲ್ಲಿ ತಪ್ಪು ಕಲ್ಪನೆಗಳು ಮತ್ತು ಧ್ರುವೀಕರಣಕ್ಕೆ ಕಾರಣವಾಗಬಹುದು ಎಂದು ಅವರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.