ಮಂಗಳೂರು (www.vknews.in) : ಅನಾರೋಗ್ಯದಿಂದ ಬಳಲುತ್ತಿದ್ದ ಇಲ್ಲಿನ ಜ್ಯೋತಿ ನಗರದ ನಿವಾಸಿ ಸವಿತಾ (50 ವರ್ಷ) ಫೆ.7 ರಿಂದ ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೆÇೀಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ ಇಂತಿದೆ. ಗೋಧಿ ಮೈಬಣ್ಣ, 5.2 ಅಡಿ ಎತ್ತರ, ಸಾಧಾರಣ ಶರೀರ ದುಂಡು ಮುಖ, ಕಪ್ಪು ಬಣ್ಣದ ಚೂಡಿದಾರ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ, ಕನ್ನಡ, ತುಳು ಮಾತನಾಡುತ್ತಾರೆ. ಇವರು ಪತ್ತೆಯಾದಲ್ಲೀ ದೂ.ಸಂಖ್ಯೆ: 0824-2220529, 9480805354, ಸಂಪರ್ಕಿಸುವಂತೆ ಕಂಕನಾಡಿ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.