ಮಂಗಳೂರು (www.vknews.in) : ಗುರುಕುಲ ಕಲಾ ಪ್ರತಿಷ್ಠಾನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಪರ್ವ ಹಾಗೂ ಕವಿಗೋಷ್ಠಿ ಕಂಕನಾಡಿಯ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಂಭಾಗಣದಲ್ಲಿ ನಡೆಯಿತು.
ಜಿಲ್ಲಾ ಘಟಕದ ಅಧ್ಯಕ್ಷೆ ಮಾನಸ ವಿಜಯ್ ಕೈಂತಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಉದ್ಘಾಟಿಸಿದರು.
ಹುಲಿಯೂದುರ್ಗ ಲಕ್ಷೀನಾರಾಯಣ್, ಡಾ. ಶಿವರಾಜ್ ಗೌಡ, ಜೀನತ್ ಉನ್ನಿಸಾ ಚಿಕ್ಕಬಳ್ಳಾಪುರ, ಪರಂ ಗುಬ್ಬಿ, ಸುಚಿತ್ರ ಸಿ, ನಂದೀಶ್ ಉಪಸ್ಥಿತರಿದ್ದರು.
ಸಾಹಿತಿ ಸಾಲೆತ್ತೂರು ಫೈಝಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದರು. ಗುರುಕುಲ ಕಲಾ ಪ್ರತಿಷ್ಠಾನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಡಿ.ಐ. ಅಬೂಬಕರ್ ಕೈರಂಗಳ ಸ್ವಾಗತಿಸಿದರು. ಉದಯರವಿ ಶೆಟ್ಟಿ ವಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.