ಮಂಗಳೂರು (www.vknews.in) : ಉಕ್ರೇನ್ನಲ್ಲಿ ಜಿಲ್ಲೆಯ ನಾಗರಿಕರು ಸಿಲುಕಿಕೊಂಡಲ್ಲಿ ಅವರಿಗೆ ರಾಜ್ಯ ಸರಕಾರ ಹಾಗೂ ಕೇಂದ್ರ ಸರಕಾರದಿಂದ ನೆರವು ಅಗತ್ಯವಿದ್ದರೆ ಈ ಕುರಿತಂತೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲು ಕೋರಲಾಗಿದೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ ನಂ. 1077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಅದೇ ರೀತಿ ಹತ್ತಿರದ ತಹಶೀಲ್ದಾರರ ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಗೂ ಮಾಹಿತಿ ನೀಡುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.