(ವಿಶ್ವ ಕನ್ನಡಿಗ ನ್ಯೂಸ್) : SSF ಈಸ್ಟ್ ಜಿಲ್ಲಾ ವಾರ್ಷಿಕ ಸಮಾಲೋಚನಾ ಕಾರ್ಯಕ್ರಮದಲ್ಲಿ ದಾರುನ್ನಜಾತ್ ವಿದ್ಯಾಸಂಸ್ಥೆಗೆ ಮಾರ್ಚ್ 14 ರಂದು ಬಹು ಮೌಲಾನ ಪೇರೋಡ್ ಉಸ್ತಾದ್ ಭಾಗವಹಿಸುವ ಕಾರ್ಯಕ್ರಮದ ಪ್ರಚಾರಕ್ಕೆ ಗೌರವಾಧ್ಯಕ್ಷರಾದ ಮೊಹಮ್ಮದ್ ಮುಸ್ಲಿಯಾರ್ ಬಾಯಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮ್ಯಾನೇಜರ್ ಹಾಜಿ ಹಮೀದ್ ಕೊಡಂಗಾಯಿ, ಜಿಎಂ ಕಾಮಿಲ್ ಸಖಾಫಿ ಉಸ್ತಾದ್, ಎಸ್ಎಸ್ಎಫ್ ರಾಜ್ಯ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.