ಬಾಗಲಕೋಟೆ (ವಿಶ್ವ ಕನ್ನಡಿಗ ನ್ಯೂಸ್) : ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿರುವ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ಒದ್ದು ಒಳಗೆ ಹಾಕಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮುತಾಲಿಕ್ ಅಂತವರನ್ನು ಹೀಗೆ ಬಿಟ್ಟರೆ ಸಮಾಜದಲ್ಲಿ ಶಾಂತಿ ಉಳಿಸುವುದು ಕಷ್ಟ. ರಾಜ್ಯ ಸರ್ಕಾರ ಇಂತಹ ವಿಷ ಬೀಜಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಅವರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.