ಚೆನ್ನೈ (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ಮುಖಂಡರೊಬ್ಬರನ್ನು ಚೆನ್ನೈನಲ್ಲಿ ಹತ್ಯೆ ಮಾಡಲಾಗಿದೆ. ಮೃತನನ್ನು ಚಿಂತಾದ್ರಿಪೇಟೆಯ ಬಾಲಚಂದ್ರರ್ ಎಂದು ಗುರುತಿಸಲಾಗಿದೆ. ಇವರು ಸ್ಥಳೀಯ ಬಿಜೆಪಿ ಮುಖಂಡರಾಗಿದ್ದಾರೆ.
ಸಮಿನಾಯಕರ್ ಸ್ಟ್ರೀಟ್ ನಲ್ಲಿ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ. ಆರು ಜನರ ತಂಡವು ಈ ಅಪರಾಧವನ್ನು ನಡೆಸಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ಬರಬೇಕಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.