ಕೇರಳ (ವಿಶ್ವ ಕನ್ನಡಿಗ ನ್ಯೂಸ್) : ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಪ್ರಚಾರವನ್ನು ಹರಡಿದ್ದಕ್ಕಾಗಿ ಪೊಲೀಸರು ಬಿಜೆಪಿ ಕಾರ್ಯಕರ್ತನನ್ನು ಬಂಧಿಸಿದ್ದಾರೆ. ಬಂಧಿತನನ್ನು ಪಥನಂತಿಟ್ಟದ ಮಲ್ಲಪಲ್ಲಿಯ ಕೀಜವನೂರ್ ನಿವಾಸಿ ವಾಸುದೇವನ್ ಪಿಳ್ಳೈ ಎಂದು ಗುರುತಿಸಲಾಗಿದೆ.
ಫೇಸ್ಬುಕ್ ನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಕಾಮೆಂಟ್ಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.