ಉಪ್ಪಿನಂಗಡಿ (www.vknews.in) : ಹೈಕೋರ್ಟ್ ಹಾಗೂ ರಾಜ್ಯ ಸರಕಾರದ ಆದೇಶದ ಹೊರತಾಗಿಯೂ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದ 6 ಮಂದಿ ವಿಧ್ಯಾರ್ಥಿನಿಯರನ್ನು ಮುಂದಿನ ಆದೇಶದವರೆಗೆ ಪ್ರಾಂಶುಪಾಲರು ಅಮಾನತುಗೊಳಿಸಿದ್ದಾರೆ.
ಯಾವುದೇ ಕಾರಣಕ್ಕೂ ಹಿಜಾಬ್ ತರಗತಿಗೆ ಧರಿಸಿಕೊಂಡು ಬರಬಾರದೆಂಬ ಸರ್ಕಾರದ ಆದೇಶ ಹಾಗೂ ಹೈಕೋರ್ಟ್ ತೀರ್ಪನ್ನು ಪಾಲಿಸದೆ, ಇವರು ಪದೇ ಪದೇ ಆದೇಶ ಉಲ್ಲಂಘಿಸುತ್ತಿದ್ದರು ಎನ್ನಲಾಗಿದೆ. ಕಾಲೇಜಿನ ಕಲಿಕಾ ವಾತಾವರಣಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆಂದು ಆರೋಪಿಸಿ 6 ಮಂದಿ ವಿದ್ಯಾರ್ಥಿನಿಯರನ್ನು ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಅಮಾನತು ಮಾಡಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.