ಮಂಜೇಶ್ವರ (www.vknews.in) : ಆಟೋ ಚಾಲಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಿಗ್ಗೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಬಾಯಾರಿ ನಲ್ಲಿ ನಡೆದಿದೆ. ಬಾಯಾರು ಸುದೆಂಬಳದ ಮುಖೇಶ್ (28) ಮೃತ ಪಟ್ಟವರು.
ಬುಧವಾರ ರಾತ್ರಿ ಮಲಗಿದ್ದ ಇವರು ಬೆಳಿಗ್ಗೆ ತಡವಾದರೂ ಏಳದೇ ಇದ್ದುದರಿಂದ ಗಾಬರಿಗೊಂಡು ಕಿಟಿಕಿ ಮೂಲಕ ನೋಡಿದಾಗ ನೇಣು ಬಿಗಿದಿರುವು ದು ಕಂಡುಬಂದಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮಹಜರು ನಡೆಸಿದರು. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.