ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ಸೋಮವಾರ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಶಾಸಕ ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ ಜಿ ಕೊಡ್ಗಿಯವರ ಅಂತಿಮ ಕ್ರೀಯೆಯು ಮಂಗಳವಾರ ತಾಲೂಕಿನ ಅಮಾಸೆಬೈಲು ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.ಸಾಕಷ್ಟು ರಾಜಕೀಯ ಮುಖಂಡರು ,ಗಣ್ಯರು ಮತ್ತಿತರರು ಭಾಗವಹಿಸಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.