ಪುತ್ತೂರು (ವಿಶ್ವ ಕನ್ನಡಿಗ ನ್ಯೂಸ್) : ದಿನಾಂಕ 18/06/2022 ರಂದು ಅರಮನೆ ಗಾರ್ಮೆಂಟ್ಸ್ ಪುತ್ತೂರು ಇದರ ಮಾಲೀಕರಾದ ಅಬ್ದುರ್ರಹ್ಮಾನ್ ಹಾಜಿ ಕೆಮ್ಮಾಯಿ ರವರು ಮಾಯಿದೆ ದೇವುಸ್ ಶಾಲೆಯ ಅರ್ಹ ವಿದ್ಯಾರ್ಥಿಗಳಿಗೆ ಶಾಲೆಯ ಸಮವಸ್ತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.