ಬೆಳ್ತಂಗಡಿ (www.vknews.in) : ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷರೂ, ಜಂಯತುಲ್ ಫಲಾಹ್ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಸ್ಲಿಂ ಮುಖಂಡ ಹೈದರ್ ನಿರ್ಸಾಲ್ ಹೃದಯಘಾತದಿಂದ ಮಂಗಳೂರು K M C ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಹಲವಾರು ಸಮಾಜಿಕ, ಧಾರ್ಮಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವುದಲ್ಲದೆ ಹಲವು ಮಸೀದಿಗಳ ಗೌರವಾಧ್ಯಕ್ಷರಾಗಿ ಸೇವೆಗೈಯುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.