ಬೆಳ್ತಂಗಡಿ (www.vknews.in) : ಹಲವಾರು ಮಸೀದಿಗಳ ಗೌರವಾಧ್ಯಕ್ಷ, ಬೆಳ್ತಂಗಡಿ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಹಲವಾರು ಸಂಘಸಂಸ್ಥೆಗಳಲ್ಲಿ ಗುರುತಿಸಿ ಜಾತಿ-ಮತ ಭೇದ ಇಲ್ಲದೆ ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದ ನೊಂದವರ ಧ್ವನಿ ಯಾಗಿದ್ದ ಹೈದರಾಕ ಎಂದು ಪರಿಚಿತರಾಗಿದ್ದ ಜನಾಬ್|ಹೈದರ್ ನೀರ್ಸಾಲ್ ರವರು ನಮ್ಮನ್ನು ಅಗಲಿದ ದುಃಖದ ವಾರ್ತೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗ್ತಾ ಇಲ್ಲ.
ಸೃಷ್ಟಿಕರ್ತನು ಇವರ ಪರಲೋಕ ಯಾತ್ರೆಯನ್ನು ಯಶಸ್ವಿಗೊಳಿಸಲಿ ಎಂದು ಪ್ರಾರ್ಥಿಸುತ್ತಾ ಇವರ ನಿಧನದ ಶೋಕಾರ್ಥವಾಗಿ ಇಂದು ಮಧ್ಯಾಹ್ನದ ಬಳಿಕ ಬೆಳ್ತಂಗಡಿಯ ಎಲ್ಲಾ ವರ್ತಕರು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿ ಸಂತಾಪ ಸೂಚಿಸಬೇಕೆಂದು ಈ ಮೂಲಕ ವಿನಂತಿಸಿಕೊಳ್ಳುತ್ತಿದ್ದೇನೆ.
ಬಿ ಎ ನಝೀರ್ ಅಧ್ಯಕ್ಷರು, ಮುಸ್ಲಿಂ ಒಕ್ಕೂಟ ಬೆಳ್ತಂಗಡಿ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.