(ವಿಶ್ವ ಕನ್ನಡಿಗ ನ್ಯೂಸ್) : ಇಬ್ಬರು ಮಕ್ಕಳನ್ನು ಸಾವಿನ ದವಡೆಯಿಂದ ಓಮಾನಿ ವ್ಯಕ್ತಿಯೊಬ್ಬರು ರಕ್ಷಿಸಿದ್ದಾರೆ, ಈ ವೀರೋಚಿತ ದೃಶ್ಯದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತಿದ್ದು, ಆ ವ್ಯಕ್ತಿಗೆ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ. ಕಳೆದ ಶುಕ್ರವಾರ ಈ ಘಟನೆ ನಡೆದಿದೆ.
ನೀರಿನ ವೇಗವು ಅವರ ದೇಹಗಳನ್ನು ಬಹುತೇಕ ಬಂಡೆಗಳ ಮೇಲೆ ಒಡೆದುಹಾಕಿತು, ಆದರೆ ಧೈರ್ಯಶಾಲಿ ವ್ಯಕ್ತಿ ಅವರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.