ರಾಜಸ್ಥಾನ (www.vknews.in) ; ಉದಯಪುರದಲ್ಲಿ ನಡೆದ ಹಿಂದೂ ಸಹೋದರನ ಹತ್ಯೆ ಖಂಡನೀಯ. ಇದು ನಾಗರಿಕ ಸಮಾಜ ಒಪ್ಪುವಂತದ್ದಲ್ಲ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ತಮ್ಮ ಟ್ವಿಟರ್ ಖಾತೆಯಲ್ಲಿ ತೀವ್ರವಾಗಿ ಖಂಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.