ಮಂಗಳೂರು (www.vknews.in) : ಭಾರೀ ಮಳೆಯಿಂದಾಗಿ ಮಂಗಳೂರು- ಪಡೀಲ್ ಜಂಕ್ಷನ್ ವಿಭಾಗದ ರೈಲ್ವೆ ಹಳಿ ಮೇಲೆ ಪಕ್ಕದ ದರೆ ಕುಸಿದು ಮಣ್ಣು ಹಳಿ ಮೇಲೆ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಇದರಿಂದಾಗಿ ಈ ಭಾಗದಲ್ಲಿ ರೈಲು ಸಂಚಾರವನ್ನು ಇಂದು ರದ್ದುಪಡಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.