ಮಂಗಳೂರು (www.vknews.in) : ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷರಾಗಿ ಯುವ ಸಮಾಜಸೇವಕಿ ಸಬ್ರೀನ ಕೋಟೆಕಾರ್ ಅವರನ್ನು ನೇಮಕ ಮಾಡಲಾಗಿದೆ.
ಸಾಮಾಜಿಕ ರಂಗದಲ್ಲಿ ಸಕ್ರಿಯರಾಗಿರುವ ಸಬ್ರೀನ ಕೋಟೆಕಾರ್ ಅವರು ನಿಸ್ವಾರ್ಥ ಜನಾನುರಾಗಿ ಸೇವೆ ಗಳ ಮೂಲಕ ಸಮಾಜದಲ್ಲಿ ಹೆಸರುವಾಸಿಯಾದವರು. ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಇಸ್ಮಾಯಿಲ್ ಶಾಫಿ ಹಾಗೂ ರಾಜ್ಯಾಧ್ಯಕ್ಷ ಟಿಪ್ಪು ಅಲಿ ಅವರು ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.