ಮಂಗಳೂರು (www.vknews.in) : ಕರಾವಳಿಯಲ್ಲಿ ಮಳೆ ಕಡಿಮೆ ಆದರೂ ಮಳೆಯ ಅವಾಂತರ ಕಡಿಮೆಯಾಗಿಲ್ಲ. ಅರಬ್ಬೀ ಸಮುದ್ರ ಬೋರ್ಗರೆಯುತ್ತಿದ್ದು, ಮಂಗಳೂರಿನ ಕಡಲ ಕಿನಾರೆ ರಕ್ಕಸ ಗಾತ್ರದ ಅಲೆಗಳ ಅಬ್ಬರಕ್ಕೆ ಸಾಕ್ಷಿಯಾಗಿದೆ.
ನಗರ ಹೊರವಲಯದ ಉಳ್ಳಾಲದ ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ, ಸಿ ಗ್ರೌಂಡ್ ಮುಂತಾದ ಪ್ರದೇಶಗಳಲ್ಲಿ ಕಡಲ ಕೊರೆತ ತೀವ್ರವಾಗಿದ್ದು ಹಲವಾರು ರಸ್ತೆಗಳು ಮನೆಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.