ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಸುನ್ನೀ ಸಂಘಟನಾ ನಾಯಕ ಕೆ.ಎಮ್ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಅವರು ಇಂದು ಬೆಂಗಳೂರಿನಲ್ಲಿ ನಡೆಯುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿ, ಅಪರಾಹ್ನ ಮೂರು ಗಂಟೆ ಹೊತ್ತಿಗೆ ಹೋಟೆಲ್ ನಲ್ಲಿ ಊಟ ಮಾಡಲು ತೆರಳಿದ್ದ ಸಂದರ್ಭದಲ್ಲಿ ಆರೋಗ್ಯದಲ್ಲಿ ತೀವ್ರ ಏರು ಪೇರು ಉಂಟಾಗಿದ್ದು, ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಶಾಸಕ ಯು ಟಿ ಖಾದರ್, ಯುಟಿ ಇಫ್ತಿಕಾರ್ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದು, ಯಾರೂ ಗಾಬರಿ ಪಡಬೇಕಾಗಿಲ್ಲ ಎಂದು ತಿಳಿಸಿದ್ದಾರೆ. ಹಬೀಬ್ ನಾಳ, ಎಸ್ಸೆಸ್ಸೆಫ್ ಬೆಂಗಳೂರು ನಾಯಕ ಮೆಜೆಸ್ಟಿಕ್ ಶಾಫಿ ಸಅದಿ ಆಸ್ಪತ್ರೆಯಲ್ಲಿ ಇದ್ದು ಮಾಹಿತಿ ಪಡೆಯುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.