ಚಿತ್ರದುರ್ಗ (www.vknews.in) ; ಸಂಘಪರಿವಾರದ ಕಾರ್ಯಕರ್ತನೋರ್ವ ಅಮಾಯಕ ಮುಸ್ಲಿಂ ಮುಖಂಡನಿಗೆ ಚೂರಿಯಿಂದ ಇರಿದ ಬಗ್ಗೆ ವರದಿಯಾಗಿದೆ.
ಸಮೀಉಲ್ಲ (38) ಸಂಜೆ ಪ್ರಾರ್ಥನೆ ಮುಗಿಸಿ ಮಸೀದಿಯಿಂದ ಹೋಗುತ್ತಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತ ನೂತನ್ ಎಂಬಾತ ಏಕಾಏಕಿ ಸುಮಾರು ನಾಲ್ಕು ಬಾರಿ ಚೂರಿಯಿಂದ ಇರಿದನೆನ್ನಲಾಗಿದೆ.
ಗಂಭೀರ ಗಾಯಗೊಂಡ ಸಮೀಉಲ್ಲ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಅರೋಪಿ ನೂತನ್ ನನ್ನ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಯಾವುದೇ ವೈಯುಕ್ತಿಕ ದ್ವೇಷ ಇರಲಿಲ್ಲ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.