ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಸುಳ್ಯ ಪೈಂಬಚ್ಚಾಲ್ ಹಯಾತುಲ್ ಇಸ್ಲಾಂ ಮದರಸ ಮತ್ತು ಉಸ್ತಾದ್ ರ ಮನೆ ನಿರ್ಮಾಣಕ್ಕೆ ರೂಪಾಯಿ 25,500/ ಹಾಗೂ ಕನಕಮಜಲು ಸುಣ್ಣಮೂಲೆ ಬದ್ರಿಯಾ ಜುಮಾ ಮಸೀದಿಯ ಮದರಸ ಪುನರ್ನಿರ್ಮಾಣಕ್ಕೆ ರೂ10,000/ಧನಸಹಾಯವನ್ನು ಅರಂತೋಡು ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನ (ರಿ)ವತಿಯಿಂದ ಪ್ರತಿಷ್ಠಾನ ಕಾರ್ಯದರ್ಶಿ ಅಶ್ರಫ್ ಗುಂಡಿ ಹಸ್ತಾಂತರಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.