ವಿಟ್ಲ(ವಿಶ್ವಕನ್ನಡಿಗ ನ್ಯೂಸ್): ದಕ್ಷಿಣ ಕನ್ನಡ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖ್ಯ ಸಂಯೋಜಕರಾಗಿ ಶ್ರೀ ಅಬ್ದುಲ್ ರಹಿಮಾನ್ (ಹಸೈನಾರ್ ನೆಲ್ಲಿಗುಡ್ಡೆ) ಆಯ್ಕೆಯಾಗಿದ್ದಾರೆ.
ಇವರು ಕಾಂಗ್ರೆಸ್ ಪಕ್ಷದ ನಿಷ್ಟವಂತ ಕಾರ್ಯಕರ್ತನಾಗಿ ಜನಪ್ರಿಯ ನಾಯಕನಾಗಿ ಸೋಲಿಲ್ಲದ ಸರದಾರನಾಗಿ ಸಂಘಟನಾ ಚತುರನಾಗಿ ಪ್ರಸ್ತುತ ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯರಾಗಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.