ಕೊಲ್ಲಂ (ವಿಶ್ವ ಕನ್ನಡಿಗ ನ್ಯೂಸ್) : ಪೋಸ್ಟ್ನಲ್ಲಿ ಹಿಂದೂ ದೇವರುಗಳನ್ನು ಅವಮಾನಿಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ವಿ.ಟಿ. ಬಲರಾಮ್ ವಿರುದ್ಧ ಪ್ರಕರಣ ದಾಖಲಾಗಿದೆ. ಕೊಲ್ಲಂ ನಿವಾಸಿ ಜಿ.ಕೆ. ಮಧು ಸೈಬರ್ ಕ್ರೈಂಗೆ ದೂರು ದಾಖಲಿಸಿದ್ದಾರೆ.
ಕೊಲ್ಲಂ ಅಂಚಲಂ ಮೂಡ್ ಪೊಲೀಸರು ಬಲರಾಮ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ‘ಈ ದೇವರುಗಳೆಲ್ಲ ಯಾಕೆ ಒರಟು? ಎಂಬ ಶೀರ್ಷಿಕೆಯೊಂದಿಗೆ ಹನುಮಂತ, ರಾಮ, ಶಿವ, ಇತ್ಯಾದಿ ಚಿತ್ರಗಳನ್ನು ಶೇರ್ ಮಾಡಿದ್ದಕ್ಕಾಗಿ ಬಲರಾಮ್ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.