ದಾವಣಗೆರೆ (ವಿಶ್ವ ಕನ್ನಡಿಗ ನ್ಯೂಸ್) : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮ ದಾವಣಗೆರೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸರ್ವ ಧರ್ಮಕ್ಕೂ, ಸರ್ವ ಜನಾಂಗಕ್ಕೂ ಸಿದ್ದರಾಮಯ್ಯ ಅವರೇ ನಾಯಕ ಎಂದು ಹೇಳಿದ್ದಾರೆ.
ಅವರು ಸಿದ್ದರಾಮಯ್ಯ ಅವರನ್ನು ಕೇವಲ ಹಿಂದುಳಿದ ನಾಯಕ ಎಂದು ಬಿಂಬಿಸಬೇಡಿ, ಅವರು ಸರ್ವ ಧರ್ಮಕ್ಕೂ, ಸರ್ವ ಜನಾಂಗಕ್ಕೂ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.