ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್) : 75ನೇ ವರ್ಷದ ಸ್ವಾತಂತ್ರ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ. ಸ. ಹಿ.ಪ್ರಾ ಶಾಲೆ ಕರಂಬಾರು ನಲ್ಲಿ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.
ಹಾಗೂ ಅದ್ದೂರಿಯಾಗಿ ಶಾಲಾ ಮಕ್ಕಳ ಮೆರವಣಿಗೆ ಕೂಡ ನಡೆಯಿತು. ಪುಟಾಣಿ ಮಕ್ಕಳು ಸ್ವತಂತ್ರ ಹೋರಾಟಗಾರರ ವೇಷಧರಿಸಿ ರಸ್ತೆಯಲ್ಲಿ ಶಿಸ್ತಿನ ಸಿಪಾಯಿಗಳಂತೆ ನಡೆದು ಊರಿನ ಜನರಲ್ಲಿ ಅಮೃತ ಮಹೋತ್ಸವದ ಸಂತೋಷವನ್ನು ಹಂಚಿಕೊಂಡರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.