(www.vknews.in) : ಡಾ.ಪಂಡಿತ್ ಪುಟ್ಟರಾಜ ಸೇವಾ ಸಮಿತಿ, ನವದೆಹಲಿ ಹಾಗೂ ಚೇತನ ಫೌಂಡೇಶನ್ ಕರ್ನಾಟಕ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಭಾರತ ಸೇವಾರತ್ನ ರಾಷ್ಟ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮಿತಾ ಅಶೋಕ್ ಪ್ರಸಾದ್ ಅವರಿಗೆ ಭಾರತ ಸೇವಾರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಖಿದ್ಮಾ ಫೌಂಡೇಶನ್ ಕರ್ನಾಟಕ ರಾಜ್ಯಾಧ್ಯಕ್ಷ ಹಾಶಿಂ ಬನ್ನೂರು, ರಾಜ್ಯ ಸಂಚಾಲಕ ಆಮಿರ್ ಬನ್ನೂರು ಸೇರಿ ಇನ್ನಿತರ ಪದಾಧಿಕಾರಿಗಳು ಅಭಿನಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.