(www.vknews.in) : ಡಾ.ಪಂಡಿತ್ ಪುಟ್ಟರಾಜ ಸೇವಾ ಸಮಿತಿ, ನವದೆಹಲಿ ಹಾಗೂ ಚೇತನ ಫೌಂಡೇಶನ್ ಕರ್ನಾಟಕ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಭಾರತ ಸೇವಾರತ್ನ ರಾಷ್ಟ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಯಲಬುರ್ಗ ವಿಧಾನ ಸಭಾ ಕ್ಷೇತ್ರದ ಸಮಾಜ ಸೇವಕರು ಸಾಮಾಜಿಕ ಹೋರಾಟಗಾರರಾದ ಕರಮುಡಿ ಎಂ ಶಾಮಿದ್ ಸಾಬ್ ಮುಲ್ಲ ಅವರಿಗೆ ಭಾರತ ಸೇವಾರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.