ಮಂಗಳೂರು(ವಿಶ್ವಕನ್ನಡಿಗ ನ್ಯೂಸ್):ವೆಲ್ಫೇರ್ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ವಿಚಾರಗೋಷ್ಠಿ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷೆಯಾದ ಮರೀಯಂ ಶಹೀರ ಮತ್ತು ಎಸ್ ಎಂ ಮುತ್ತಲಿಬ್ ತಮ್ಮ ವಿಚಾರ ವಿನಿಮಯ ಮಾಡಿದರು. ಜಿಲ್ಲಾಧ್ಯಕ್ಷರಾದ ಅಡ್ವೊಕೇಟ್ ಸರ್ಫರಾಝ್ ಅಧ್ಯಕ್ಷತೆಯ ಮಾತನ್ನಾಡಿದರು.
ಈ ಸಂಧರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀಕಾಂತ್ ಸಾಲ್ಯಾನ್, ರಾಜ್ಯ ಕಾರ್ಯದರ್ಶಿಯಾದ ಮೊಯಿನುದ್ದೀನ್ ಕಮರ್,ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಹಮ್ಮದ್ ಸೈಫ್,ಜಿಲ್ಲಾ ಮಾದ್ಯಮ ಕಾರ್ಯದರ್ಶಿಯಾದ ಅಬ್ದುಲ್ ಖಾದರ್ ಕುಕ್ಕಾಜೆ,ಜಿಲ್ಲಾ ವಕ್ತಾರರಾದ ಅರಫಾ ಮಂಚಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.