ಬೆಂಗಳೂರು (www.vknews.in) ; ರಾಜ್ಯದಲ್ಲಿ ಮೊಟ್ಟೆ ಎಸೆತದ ವಾರ್ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಶಾಸಕ ಕಚೇರಿಗೆ ಮೊಟ್ಟೆ ಎಸೆಯುವ ಆತಂಕದಿಂದ ಕೆ.ಜಿ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಸಹಿತ ಹಲವರ ಕಚೇರಿ ಬಳಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.
ಬೆಂಗಳೂರಿನ ಶಾಸಕ ಭವನದಲ್ಲಿರುವ ಶಾಸಕ ಕೊಠಡಿಯ ಮುಖ್ಯದ್ವಾರದಲ್ಲಿ ಕಚೇರಿಗೆ ತೆರಳುವ ಜನರನ್ನು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.