ಕೊಡಗು (ವಿಶ್ವ ಕನ್ನಡಿಗ ನ್ಯೂಸ್) : ನಮ್ಮ ಮನೆಗೆ ಬಂದಿದ್ದಾಗ ಸಿದ್ದರಾಮಯ್ಯ ಅವರು ಮಾಂಸ ಸೇವಿಸಿರಲಿಲ್ಲ. ಸಿದ್ದರಾಮಯ್ಯನವರು ಅಕ್ಕಿ ರೊಟ್ಟಿ, ಕಾಳುಪಲ್ಯ ಸೇವಿಸಿದ್ದರು. ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿ ಅವರ ವಿರುದ್ಧ ಸುಳ್ಳು ಆರೋಪ ಮಾಡಲಾಗುತ್ತಿದೆ ಎಂದು ಮಾಜಿ ಎಂಎಲ್ಸಿ ವೀಣಾ ಅಚ್ಚಯ್ಯ ಹೇಳಿದ್ದಾರೆ.
ಅಂದು ನಾನು ಚಪಾತಿ, ಮಟನ್ ಮತ್ತು ಸಿದ್ದರಾಮಯ್ಯ ಅವರಿಗಾಗಿಯೇ ನಾಟಿ ಕೋಳಿ ಸಾರು ಮಾಡಿದ್ದು ನಿಜ, ಆದರೆ ಸಿದ್ದರಾಮಯ್ಯ ಅವರು ಅಕ್ಕಿ ರೊಟ್ಟಿ ಕಾಳು ಪಲ್ಯ ಸೇವಿಸಿದ್ದರು. ಮಡಿಕೇರಿ ಅಂದರೆ ಅತಿಥಿ ಸತ್ಕಾರಕ್ಕೆ ಹಸರುವಾಸಿ ಎಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.