(ವಿಶ್ವ ಕನ್ನಡಿಗ ನ್ಯೂಸ್) : ಕಣಚೂರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಸೈನ್ಸ್ ಇಲ್ಲಿ ದಿನಾಂಕ 23/08/2022ರಂದು ನಡೆದ ಕಾಲೇಜು ವಾರ್ಷಿಕೋತ್ಸವ ದಿನದಂದು ಕಳೆದ ಸೆಮಿಸ್ಟರ್ ಗಳಲ್ಲಿ ಡಿಸ್ಟಿಂಕ್ಷನ್ ಅಂಕಗಳೊಂದಿಗೆ ತೇರ್ಗಡೆಯಾದ ಇಲ್ಲಿನ ತ್ರತೀಯ ಬಿ. ಕಾಂ ವಿದ್ಯಾರ್ಥಿನಿ ಸಹನ ಇವರನ್ನು ಅಭಿನಂದಿಸಿ ಗೌರವಿಸಲಾಯಿತು. ಇವರು ಕೊಳ್ನಾಡು ಗ್ರಾಮ ಪಂಚಾಯಿತ್ ಸದಸ್ಯರಾದ ಮಹಮ್ಮದ್ ಮಂಚಿ ಮತ್ತು ಜಮೀಳ ಮಂಚಿ ಇವರ ಪುತ್ರಿ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.